ನೆಲದ ಮಾತು

ಹೊತ್ತವಳ ನಿಟ್ಟುಸಿರು…

Archive for May 16th, 2008

ಏಸು ಕ್ರಿಸ್ತ ಮತ್ತು ಭಾರತ…

Posted by Chakravarty on May 16, 2008

ಶಿಲುಬೆಗೇರಿಸಲಾಗಿದ್ದ ಏಸುಕ್ರಿಸ್ತರು ಮೃತರಾಗಲಿಲ್ಲ. ತಮ್ಮ ಅನುಯಾಯಿಗಳ ಸಹಾಯದಿಂದ ಬದುಕುಳಿದ ಅವರು ಗ್ರೇಟ್ ಬ್ರಿಟನ್ನಿನ ಕಡೆ ಹೊರಟರು. ಅಲ್ಲಿಂದ ಮೆಡಿಟರೇನಿಯನ್ ಪ್ರಾಂತ್ಯಕ್ಕೆ, ಅಲ್ಲಿಂದ ತಮ್ಮ ಗುರಿಯಾಗಿದ್ದ ಭಾರತಕ್ಕೆ!

ಮುಂದಿನ ಓದಿಗೆ ಇಲ್ಲಿ ಕ್ಲಿಕ್ ಮಾಡಿ

ಅಂದ ಹಾಗೆ, ಡಾವಿಂಚಿ ಕೋಡ್ ನೋಡಿರುವಿರಾ? ಸುಮ್ಮನೆ ಕೇಳಿದೆ.

- ವಂದೇ,

ಚಕ್ರವರ್ತಿ, ಸೂಲಿಬೆಲೆ

Posted in ದಿಲ್ ಹೈ ಹಿಂದೂಸ್ಥಾನಿ | Tagged: , , | 3 Comments »